ಶೃಂಗೇರಿ ಶ್ರೀಗಳಿಂದ ಮೋಹನ್ ಬಾನಾವಳಿಕರ್ ಅವರಿಗೆ ಸನ್ಮಾನ

ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಜನ ಸಭಾದ ಅಧ್ಯಕ್ಷರಾದ ಶ್ರೀಯುತ ಮೋಹನ್ ಬಾನಾವಳಿಕರ್ ಇವರಿಗೆ ಶೃಂಗೇರಿ ಯಲ್ಲಿ ನಡೆದ ಗುರುದರ್ಶನ ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತಿ ಮಹಾಸ್ವಾಮೀಜಿಯವರು ಶ್ರೀಮಠದ ಪರವಾಗಿ ಶಾಲು ಹೊದಿಸಿ ಗೌರವಿಸಿದರು ತಮ್ಮ ಅಧ್ಯಕ್ಷತೆಯಲ್ಲಿ ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಸಭಾ (ರಿ) ಇನ್ನೂ ಹೆಚ್ಚಿನ ಸಮಾಜಮುಖಿ ಕಾರ್ಯಗಳನ್ನು ಮಾಡುವಂತಾಗಲಿ ಎಂದು ಅನುಗ್ರಹಿಸಿದರು.

Leave a Reply

Your email address will not be published. Required fields are marked *