ಕೊಂಕಣಿ ಖಾರ್ವಿ ವಿದ್ಯಾ ವೇದಿಕೆ ಬೆಂಗಳೂರು ಸಮುದಾಯದ ಸಭೆ

ಖಾರ್ವಿ ಸಮುದಾಯದ ಬೆಳವಣಿಗೆಯನ್ನು ಮನಸ್ಸಿನಲ್ಲಿಟ್ಟುಕೊಂಡು ಬೆಂಗಳೂರಿನಲ್ಲಿ ಕೊಂಕಣಿ ಖಾರ್ವಿ ವಿದ್ಯಾ ವೇದಿಕೆ ರಿ. ಬೆಂಗಳೂರು ಇದರ ನಿರ್ದೇಶಕರು ಹಾಗೂ ರಾಜಾಜಿನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ನಮೋ ರಾಘವೇಂದ್ರ ಖಾರ್ವಿ ರವರ ನೇತತ್ವದಲ್ಲಿ ನಮ್ಮ ಸಮುದಾಯದ ಸಭೆಯನ್ನು ಬೆಂಗಳೂರು ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಿ ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ಮೂಡಿಬಂತು. ಜಿಲ್ಲಾಧ್ಯಕ್ಷರು ನಮ್ಮ ಸಮುದಾಯದಕ್ಕೆ ಪ್ರಾಶಸ್ತ್ಯವನ್ನು ನೀಡಿ ಮುಂದಿನ ದಿನಗಳಲ್ಲಿ ಸಮಾಜದ ಬೆಳವಣಿಗೆಯಲ್ಲಿ ಸಹಕರಿಸುತ್ತಾರೆಂದು ಭರವಸೆಯನ್ನು ನೀಡಿರುತ್ತಾರೆ. ಈ ಒಂದು ಸಭೆಯಲ್ಲಿ ವೇದಿಕೆ ಅಧ್ಯಕ್ಷರಾದ ರವಿ ರಾಮ್ ಖಾರ್ವಿ ಅವರು ಹಾಗೂ ಹಿರಿಯರು, ಮಹಿಳೆಯರು ಸೇರಿ 50 ಜನ ಪ್ರಮುಖರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *