ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್ ಜಯಂತಿ ಕೃಷ್ಣ ಖಾರ್ವಿಯವರು ಕರ್ತವ್ಯಕ್ಕೆ ಹಾಜರು

ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್ ಜಯಂತಿ ಕೃಷ್ಣ ಖಾರ್ವಿಯವರು ಕರ್ತವ್ಯಕ್ಕೆ ಹಾಜರು

ಪೂತ್ತೂರಿನ 5 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಕುಂದಾಪುರ ಖಾರ್ವಿಕೇರಿ ನಿವಾಸಿ ಜಯಂತಿ ಕೃಷ್ಣ ಖಾರ್ವಿಯವರು ನಿಯುಕ್ತಿಗೊಂಡಿದ್ದು,ಕರ್ತವ್ಯಕ್ಕೆ ಹಾಜರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಶ್ರೀಯುತರು ಈ ಹಿಂದೆ ಉಡುಪಿ ಮತ್ತುಹೊನ್ನಾವರ ನ್ಯಾಯಾಲಯಗಳಲ್ಲಿ ಸರಕಾರಿ ಅಭಿಯೋಜಕಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಅವರಿಗೆ ಕೊಂಕಣಿ ಖಾರ್ವಿ ಸಮಾಜದ ಪರವಾಗಿ ಖಾರ್ವಿ ಆನ್ಲೈನ್ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತದೆ.

Leave a Reply

Your email address will not be published. Required fields are marked *