ಶ್ರೀ ರಾಮ ದೇವಸ್ಥಾನ ಕಂಚುಗೋಡು ಇದರ ಸುವರ್ಣ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ರಾಮ ದೇವಸ್ಥಾನ ಕಂಚುಗೋಡು ಇದರ ಸುವರ್ಣ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ರಾಮ ದೇವಸ್ಥಾನ ಕಂಚುಗೋಡು ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮಗಳಾದ ಸೀತಾರಾಮಚಂದ್ರ ಕಲ್ಯಾಣೋತ್ಸವ ಮತ್ತು ಸಮುದ್ರ ನೀರಾಜನ ಸಾಗರೇಶ್ವರ ಪೂಜೆ ಅಂಗವಾಗಿ ಶ್ರೀ ರಾಮ ದೇವಸ್ಥಾನ ಸಮಿತಿ ಅಧ್ಯಕ್ಷರಾದ ನಾಗೇಶ್ ಖಾರ್ವಿ ನೇತೃತ್ವದಲ್ಲಿ ಇಂದು ನಾಗೂರು ಹೊಸಹಿತ್ಲು ಶ್ರೀ ರಾಮ ದೇವಸ್ಥಾನದ ಸಮಿತಿಯ ಅಧ್ಯಕ್ಷರಾದ ರತ್ನಾಕರರವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ದೇವಸ್ಥಾನದ ಆಡಳಿತ ಮಂಡಳಿ ಮತ್ತು ಸುವರ್ಣ ಮಹೋತ್ಸವ ಸಮಿತಿ ಸದಸ್ಯರು,ಮಹಿಳಾ ಸಮಿತಿಯ ಸದಸ್ಯರು ಮತ್ತು ಊರಿನ ನಾಗರಿಕರ ಉಪಸ್ಥಿತಿಯಲ್ಲಿ ದಿನಾಂಕ 10.4.2024 ರಿಂದ 22.4.2024 ರವರೆಗೆ ನಡೆಯುವ ಧಾರ್ಮಿಕ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಆಮಂತ್ರಣ ಪ್ರತಿಕೆಯನ್ನು ಶುಭಪ್ರದವಾಗಿ ಬಿಡುಗಡೆಗೊಳಿಸಲಾಯಿತು.

Leave a Reply

Your email address will not be published. Required fields are marked *